Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Dharwad; ಬೆಳೆಗಳ ರಕ್ಷಣೆಗಾಗಿ ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತ

    Author AINBy Author AINJune 23, 2023
    Share
    Facebook Twitter LinkedIn Pinterest Email

    ಧಾರವಾಡ: ಕೃಷಿ ಭೂಮಿಯಲ್ಲಿ ಬಿತ್ತನೆ ಮಾಡಿದ ಬೆಳೆಯನ್ನು ದನಕರುಗಳ ಬಿಟ್ಟು ನಾಶ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಗ್ರಹಿಸಿ ಧಾರವಾಡದ ಯರಿಕೊಪ್ಪ ರೈತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಹಸು ಮೇಯಿಸಲು ಬರುವ ಕಿಡಿಗೇಡಿಗಳ ಹಾಗೂ ದನಗಳ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

    Demo

    ಈಗಾಗಲೇ ಮುಂಗಾರು ಮಳೆ ಸಕಾಲಕ್ಕೆ ಬಾರದೇ ಮೊದಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪಸ್ವಲ್ಪ ಬಂದ ಮಳೆಗೆ ಹಾಗೂ ಬೋರವೆಲ್ ನೀರಿನ ಸಹಾಯದಿಂದ ಯರಿಕೊಪ್ಪ ಗ್ರಾಮಸ್ಥರು ತಮ್ಮ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆ ಮಾಡಿದ್ದಾರೆ. ಈಗ ಬೆಳೆ ಮೊಳಕೆ ಒಡೆದು ಮೇಲೆಳುತ್ತಿರುವ ಸಂದರ್ಭದಲ್ಲಿ ಗ್ರಾಮದ ಹತ್ತಿರದಲ್ಲಿರು ತಡಸಿಕೊಪ್ಪ ಹಾಗೂ ಜೋಗೊಯಲ್ಲಪ್ಪರದ ದನಕರಗಳು ನಮ್ಮ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಹಾಗಾಗಿ ಈ ಎರಡು ಗ್ರಾಮದ ಜಾನುವಾರು ಸಾಕಾಣಿಕೆದಾರರಿಗೆ ತಿಳಿ ಹೇಳಿ ನಮ್ಮ ಬೆಳೆ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಒಂದು ವೇಳೆ ನಿರ್ಲಕ್ಷ್ಯ ತೋರಿದ್ದಲ್ಲಿ ಮುಂದೆ ಆಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರು ಎಂದು ಈ ವೇಳೆ ರೈತರು ಎಚ್ಚರಿಕೆ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    Chikkaballapur: ಮಕ್ಕಳಾಗಲಿಲ್ಲ ಎಂದು ಮನೆಯಿಂದ ಹೊರಹಾಕಿದ ಅತ್ತೆ..! ಮನೆ ಮುಂದೆ ಸೊಸೆ ಧರಣಿ

    September 20, 2023

    ಸಿಮೇಂಟ್ ರೆಡಿ ಕಾಂಕ್ರೀಟ್ ಮಿಕ್ಸ್ ಪ್ಯಾಕ್ಟರಿಯಲ್ಲಿ ಗಾಂಜಾ ಗಿಡ ಪತ್ತೆ: ಮೂರು ಜನರ ವಿರುದ್ದ ಪ್ರಕರಣ ದಾಖಲು..!

    September 20, 2023

    ನವಿಲು ಬೇಟೆಯಾಡುತ್ತಿದ್ದ ಇಬ್ಬರ ಅರೋಪಿಗಳ ಬಂಧನ..!

    September 20, 2023

    ಹೆಣ್ಣು ಶಿಶು ಎಂದು ಬಯಲಲ್ಲಿ ಎಸೆದು ಹೋದ ಪೋಷಕರು..? ಶಿಶುವನ್ನು ರಕ್ಷಣೆ ಮಾಡಿ ವಾಣಿ ವಿಲಾಸ ಆಸ್ಪತ್ರೆಗೆ ದಾಖಲು

    September 20, 2023

    ತಮಿಳುನಾಡಿಗೆ ಕಾವೇರಿ ಬಿಟ್ಟಿರುವುದನ್ನು ಖಂಡಿಸಿ ಅಣುಕು ಶವಯಾತ್ರೆ

    September 20, 2023

    ಸ್ಮಶಾನಕ್ಕೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವಸಂಸ್ಕಾರ ಮಾಡಿದ ಕುಟುಂಬಸ್ಥರು..!

    September 20, 2023

    ವಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು: ಮಗುವಿನ ಜೀವದ ಜೊತೆ ಚೆಲ್ಲಾಟ ಆಡಿದ ವೈದ್ಯರು

    September 20, 2023

    ವಿಜಯನಗರದಲ್ಲಿ ಡೆಂಗ್ಯೂ ಸೋಂಕಿಗೆ ಶಾಲಾ ಬಾಲಕಿ ಬಲಿ..!

    September 20, 2023

    MLA Yathindra: ವರುಣಾ ಕ್ಷೇತ್ರದಲ್ಲಿ ಕುಕ್ಕರ್, ಐರನ್ ಬಾಕ್ಸ್ ಗಿಫ್ಟ್ ಕೊಟ್ಟಿದ್ದು ಒಳ್ಳೆದಾಯ್ತು..! ವಿಡಿಯೋ

    September 20, 2023

    ಧಾರವಾಡದಲ್ಲಿ ಡಿಜೆ ಅಬ್ಬರ ಬಲು ಜೋರು: ಸಖತ್ ಹೆಜ್ಜೆ ಹಾಕಿದ ಹುಡುಗರು

    September 20, 2023

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – 63 ವರ್ಷದ ವೃದ್ಧ ಅರೆಸ್ಟ್

    September 20, 2023

    ತಮಿಳುನಾಡಿನವರ ಒತ್ತಡಕ್ಕೆ ಮಣಿದಿಲ್ಲ, ಮಣಿಯುವುದು ಇಲ್ಲ – ಸಚಿವ ಚಲುವರಾಯಸ್ವಾಮಿ

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.