ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲು: ಭಾರತೀಯ ಆಟಗಾರರನ್ನು ಅಣಕಿಸಿದ ವಿದೇಶಿ ಕ್ರಿಕೆಟಿಗ!

ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲು ಬಳಿಕ ಭಾರತೀಯ ಆಟಗಾರರನ್ನು ವಿದೇಶಿ ಆಟಗಾರ ಅಣಕಿಸಿದ್ದಾರೆ. ವಿಜಯಪುರ ವಕ್ಫ್ ಆಸ್ತಿ ವಿವಾದ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ! ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದಾರೆ. ಕಿವೀಸ್ ಸ್ಪಿನ್ನರ್​ ವಿರುದ್ಧ ಭಾರತೀಯ ಬ್ಯಾಟರ್​ಗಳು ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಕೂಡ ಪರದಾಡಿದರು. ಟೀಮ್ ಇಂಡಿಯಾದ ಈ ಕಳಪೆ ಬ್ಯಾಟಿಂಗ್ ಬೆನ್ನಲ್ಲೇ ನ್ಯೂಝಿಲೆಂಡ್​ನ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸೈಮನ್ ಡೌಲ್ ನೀಡಿದ ಹೇಳಿಕೆಯು ಇದೀಗ ಚರ್ಚೆಗೆ ಕಾರಣವಾಗಿದೆ. … Continue reading ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲು: ಭಾರತೀಯ ಆಟಗಾರರನ್ನು ಅಣಕಿಸಿದ ವಿದೇಶಿ ಕ್ರಿಕೆಟಿಗ!