Bengaluru: ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಅದ್ದೂರಿ ಸ್ವಾತಂತ್ಯೋತ್ಸವ ಆಚರಣೆ!
ಬೆಂಗಳೂರು:-ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರತಿಷ್ಠಿತ ಮಹಿಳಾ ವಿದ್ಯಾಲಯವಾದ ಜ್ಯೋತಿ ನಿವಾಸ್ ಪದವಿ ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಡಳಿತ ಮಂಡಳಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರ ಸಹಯೋಗದಲ್ಲಿ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಏರ್ ವೈಸ್ ಮಾರ್ಷಲ್ ಕೆ.ಎನ್ ಸಂತೋಷ್ ಹಾಗೂ “ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾ”ದ ಸಂಸ್ಥಾಪಕರು ಹಾಗೂ ನಿರ್ದೇಶಕರು ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಬೃಂದ ಅಡಿಗೆ ಆಗಮಿಸಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಅತಿಥಿಗಳು ಮಾತನಾಡುತ್ತಾ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳು … Continue reading Bengaluru: ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಅದ್ದೂರಿ ಸ್ವಾತಂತ್ಯೋತ್ಸವ ಆಚರಣೆ!
Copy and paste this URL into your WordPress site to embed
Copy and paste this code into your site to embed