Hubballi: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಭವ್ಯ ಸ್ವಾಗತ!

ಕಲಘಟಗಿ/ಧಾರವಾಡ) : ಭತ್ತದ ಕಣಜ, ತೊಟ್ಟಿಲ ನಗರಿ, ಕಲ್ಲು ಕಟ್ಟಿಗೆಯ ನಾಡು ಎಂದೆ ಪ್ರಸಿದ್ಧಿ ಪಡೆದಿರುವ ಕಲಘಟಗಿಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಯಾತ್ರೆಗೆ ವಿವಿಧ ಇಲಾಖೆ ಸಿಬ್ಬಂದಿಗಳು ಹಾಗೂ ಕನ್ನಡ ಪರ ಅಭಿಮಾನಿಗಳು ಹಾಗೂ ಶಾಲೆಯ ವಿದ್ಯಾರ್ಥಿಗಳು ಬಮ್ಮಿಗಟ್ಟಿ ಸರ್ಕಲ್ ನಲ್ಲಿ ಸಮ್ಮೇಳನದ ರಥದಲ್ಲಿನ ಕನ್ನಡದ ತಾಯಿ ಶ್ರೀ ಭುವನೇಶ್ವರಿ ಮೂರ್ತಿಗೆ ಅದ್ದೂರಿ ಪೂಜೆಯ ಮುಖಾಂತರ ಭವ್ಯವಾಗಿ ಸ್ವಾಗತ ಕೋರಿದರು. ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED! ಕಲಾತಂಡದವರಿಂದ … Continue reading Hubballi: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಭವ್ಯ ಸ್ವಾಗತ!