ಹುಲ್ಲು ಕತ್ತರಿಸುವ ವೇಳೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಕೂದಲೆಳೆ ಅಂತರದಿಂದ ವ್ಯಕ್ತಿ ಪಾರು!

ತುಮಕೂರು:- ತಾಲೂಕಿನ ಮಾಜಾರ್ ಅಯ್ಯನಪಾಳ್ಯ ಗ್ರಾಮದಲ್ಲಿ ಹುಲ್ಲು ಕತ್ತರಿಸಲು ಹೋದಾಗ ಬೃಹತ್ ಗಾತ್ರದ ಹೆಬ್ಬಾವಿನಿಂದ ವ್ಯಕ್ತಿ ಪಾರಾದ ಘಟನೆ ಜರುಗಿದೆ. ಗುಡಾಣದಂತಿರುವ ನಿಮ್ಮ ಹೊಟ್ಟೆ ಬೇಗ ಕರಗಬೇಕಾ!?, ಹಾಗಿದ್ರೆ ಈ ಬೀಜ ತಪ್ಪದೇ ಸೇವಿಸಿ! ಪುಟ್ಟಯ್ಯ ನರಸಿಂಹ ಗೌಡ ಮನೆಯ ಹಿತ್ತಲಿನಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಹಾವು ಕಂಡ ಪುನೀತ್ ತುಮಕೂರಿನ ವಾರಂಗಲ್ ವಾನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಗರ ರಕ್ಷಕರಾದ ದಿಲೀಪ್ ಮತ್ತು ಹನುಮಯ್ಯ ಅರ್ಧ … Continue reading ಹುಲ್ಲು ಕತ್ತರಿಸುವ ವೇಳೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಕೂದಲೆಳೆ ಅಂತರದಿಂದ ವ್ಯಕ್ತಿ ಪಾರು!