Sucide Case: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತ್ರಕರ್ತೆ!

ಭುವನೇಶ್ವರ:- ಒಡಿಶಾದ ಭುವನೇಶ್ವರದಲ್ಲಿ ಮಹಿಳಾ ಪತ್ರಕರ್ತೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜರುಗಿದೆ ದಿನೇ ದಿನೇ ಡೆಂಗ್ಯೂ ಆತಂಕವೇ!?, ಹಾಗಿದ್ರೆ ಈ ಕಷಾಯ ಸೇವಿಸಿ ಸೋಂಕಿನಿಂದ ದೂರವಿರಿ! ಮೃತ ಮಧುಮಿತಾ ಪರಿದಾ (28) ಸ್ಥಳೀಯ ಸುದ್ದಿ ಮಾಧ್ಯಮದಲ್ಲಿ ಕಾಪಿ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದೆ. ಸಾವಿಗೂ ಮುನ್ನ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋದಲ್ಲಿ ಪತಿಯ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ ಸಾವಿಗೂ ಮುನ್ನ ತನ್ನ ಪತಿಯಿಂದ ಉಂಟಾದ ಕಿರುಕುಳ ಬಗ್ಗೆ … Continue reading Sucide Case: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತ್ರಕರ್ತೆ!