ಬೆಂಗಳೂರು :- ರಾಜಧಾನಿ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆದ ದಾರುಣ ಘಟನೆ ಜರುಗಿದೆ.
IPL 2025: ಈ ಬಾರಿ RCBಯಿಂದ ಕೈಬಿಟ್ಟ ಆಟಗಾರರು ಇವರೇ!?, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!
ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್ನಲ್ಲಿದ್ದ ಮಗು ಪಾರಾಗಿದೆ. ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.