ಬೆಂಗಳೂರು: ನೆಲಮಂಗಲದ ಬಳಿ ಸ್ಕೂಟರ್ ಗೆ ಲಾರಿ ಡಿಕ್ಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೆಂಗಳೂರು ಮೂಲದ ನೀಲಮ್ಮ 40 ಮೃತ ಮಹಿಳೆಯಾಗಿದ್ದಾಳೆ.
Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್: ಕೇಳಿದ್ರೆ ಶಾಕ್ ಆಗ್ತೀರಾ?
ಪತಿ ಬಸವರಾಜು ಜೊತೆಗೆ ದೇವಸ್ಥಾನಕ್ಕೆ ತೆರಳುವಾಗ ಅಪಘಾತ ನಡೆದಿದ್ದು ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಘಟನೆ ಆ ನಂತರ ಲಾರಿ ಹಾಗೂ ಚಾಲಕ ಪೊಲೀಸರ ವಶಕ್ಕೆಪಡೆಯಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಶವ ಹಸ್ತಾಂತರ!