ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ.. ಮೂರು ವರ್ಷದ ಮಗು ಸಾವು..!

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಕೆಸ್ತೂರು ಗೇಟ್ ಬಳಿ ಜರುಗಿದೆ. ಅಮೆರಿಕದ ಕಾಲೇಜುಗಳಿಂದ ಪದವಿ ಪಡೆಯುವ ವಿದೇಶಿಯರಿಗೆ ಗ್ರೀನ್ ಕಾರ್ಡ್: ಡೊನಾಲ್ಡ್ ಟ್ರಂಪ್ ದೊಡ್ಡಬಳ್ಳಾಪುರದ ತಿಪ್ಪಾಪುರ ಮೂಲದ ಧನ್ವಿತ್ (5) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಆಂಜಿನೇಯ, ಮಮತ, ಗಾಯಾಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತ ಮಾಡಿ ಲಾರಿಯನ್ನು ಒಂದು ಕಿಮೀ ದೂರದಲ್ಲಿ ಚಾಲಕ ನಿಲ್ಲಿಸಿದ್ದಾರೆ. ಲಾರಿಯನ್ನು ನಿಲ್ಲಿಸಿ ಸ್ಥಳದಿಂದ ಚಾಲಕ ಪರಾರಿ ಆಗಿದ್ದಾರೆ. … Continue reading ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ.. ಮೂರು ವರ್ಷದ ಮಗು ಸಾವು..!