ಕ್ಷುಲ್ಲಕ ವಿಚಾರಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಸೂಸೈಡ್ !

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ಒಡೆಯರ್ ಎಕ್ಸ್​​ಪ್ರೆಸ್ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. Hubballi: ರಾಜ್ಯದಾದ್ಯಂತ ಯುಗ್ರೋ ಕ್ಯಾಪಿಟಲ್‍ನಿಂದ ಸಾಲ ಮೇಳ! 40 ವರ್ಷದ ಉದ್ಯೋಗಿ ಸುಶಾಂತ್ (40) ಆತ್ಮಹತ್ಯೆ ಶರಣಾದವರು ಎನ್ನಲಾಗಿದೆ. ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೀಗೆ ಬಂದಿದ್ದವ ಸಂಜೆ ಮೈಸೂರಿಗೆ ಹಿಂದಿರುಗಲು ಸುಶಾಂತ್ ರೈಲು ನಿಲ್ದಾಣಕ್ಕೆ ಬಂದಿದ್ದ. ಆತ್ಮಹತ್ಯೆಗೂ ಮುನ್ನ ಒಡೆಯರ್ … Continue reading ಕ್ಷುಲ್ಲಕ ವಿಚಾರಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಸೂಸೈಡ್ !