ಊರಿನಿಂದ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಮೈಸೂರು:– ಊರಿನಿಂದ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಜರುಗಿದೆ. Crime News: ಒಂದೇ ಯುವತಿ ಪ್ರೀತಿ ಬಯಸಿದ್ದ ಇಬ್ಬರು ಮಿತ್ರರು: ಓರ್ವ ಸಾವು, ಮತ್ತೋರ್ವ ಜೈಲು ಪಾಲು..! 48 ವರ್ಷದ ಸ್ವಾಮಿ ಮೃತ ವ್ಯಕ್ತಿ ಎನ್ನಲಾಗಿದೆ. ಒಂದು ವರ್ಷದ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮುಖಂಡರು ನಮಗೆ ಬಹಿಷ್ಕಾರ ಹಾಕಿದ್ದರು. ಒಂದು ಲಕ್ಷ ದಂಡ ಕಟ್ಟಿದರೆ ಮಾತ್ರ ಬಹಿಷ್ಕಾರ ವಾಪಸ್ಸು ಎಂದು … Continue reading ಊರಿನಿಂದ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!