ರಸ್ತೆ ಅಪಘಾತ: ಬೈಕ್ ಡಿಕ್ಕಿ ಹೊಡೆದು ಚಿಕಿತ್ಸೆ ಫಲಿಸದೇ ವ್ಯಕ್ತಿ ದುರ್ಮರಣ!

ಮಂಡ್ಯ:- ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಉಪತಹಶೀಲ್ದಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಆಘಾತಕಾರಿ ಮಾಹಿತಿ: 100 ಜನರಲ್ಲಿ 88 ಜನರು ಮಾನಸಿಕ ಅಸ್ವಸ್ಥತೆಗೆ ಬಲಿಯಾಗುತ್ತಿದ್ದಾರಂತೆ! ಬೀರೂರು ಮೂಲದ ಎನ್.ಟಿ.ಸುನೀಲ್ ಎಂದು ಗುರುತಿಸಲಾಗಿದೆ.ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಳವಳ್ಳಿ … Continue reading ರಸ್ತೆ ಅಪಘಾತ: ಬೈಕ್ ಡಿಕ್ಕಿ ಹೊಡೆದು ಚಿಕಿತ್ಸೆ ಫಲಿಸದೇ ವ್ಯಕ್ತಿ ದುರ್ಮರಣ!