ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತ.. ವ್ಯಕ್ತಿ ಸಾವು!
ವಿಜಯಪುರ:- ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಸಿಬ್ಬಂದಿ ಹೃದಯಘಾತ ದಿಂದ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ವಿಷೇಶ ಪೂಜೆ ಸಲ್ಲಿಸಿದ ಕೆ.ಆರ್.ಪುರ ಬಿಜೆಪಿ ಮುಖಂಡರು! ಯಲ್ಲಪ್ಪ ಗೋಪಾಲ್ ಭಜಂತ್ರಿ (51) ಎನ್ನಲಾಗಿದೆ. ಕಳೆದ 20 ವರ್ಷಗಳಿಂದ ಈ ಅಂಚೆ ಕಚೇರಿಯಲ್ಲಿ ಜಿ.ಡಿ.ಎಸ್ ಪ್ಯಾಕರ್ ಆಗಿ ಸೇವೆ ಸಲ್ಲಿಸುತ್ತಿದ್ದ. ಮೃತ ವ್ಯಕ್ತಿ ಮನಗೂಳಿ ಪಟ್ಟಣದವರು ಎನ್ನಲಾಗಿದೆ.
Copy and paste this URL into your WordPress site to embed
Copy and paste this code into your site to embed