ಬೆಂಗಳೂರು: ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ದೊಮ್ಮಲೂರಿನ BDA ಪಾರ್ಕ್ ಬಳಿ ನಡೆದಿದೆ. ಸತೀಶ್ ಕುಮಾರ್(35) ಮೃತ ದುರ್ಧೈವಿಯಾಗಿದ್ದು, ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದರು. ಮದ್ಯದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆಯಾಗಿದ್ದು,
Health Care: ಚಪಾತಿ ಹಿಟ್ಟನ್ನು ಪ್ರಿಡ್ಜ್ʼನಲ್ಲಿಟ್ಟು ಬಳಕೆ ಮಾಡಿದ್ರೆ ಈ ಸಮಸ್ಯೆಗಳು ಬರಬಹುದು ಎಚ್ಚರ.!
ಸ್ಥಳಕ್ಕೆ ಹಲಸೂರು ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದು, ಇನ್ನೂ ಈ ಘಟನೆ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)