ಸಿಎಂ ಬಳಿ ಗನ್ ಇಟ್ಟುಕೊಂಡು ಬಂದಿದ್ದ ವ್ಯಕ್ತಿ ಅರೆಸ್ಟ್! ಪೊಲೀಸ್ ವಿಚಾರಣೆ ವೇಳೆ ಆತ ಹೇಳಿದಷ್ಟು!

ಬೆಂಗಳೂರು:- ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಹತ್ತಿ, ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದ. ಈ ವೇಳೆ ಗನ್ ನೋಡಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಬಿಸಿಲಿನಿಂದ ಬಳಲಿ ಬೆಂಡಾದ ಜನತೆಗೆ ಗುಡ್ ನ್ಯೂಸ್ – 3 ದಿನ ಮಳೆ ಗ್ಯಾರಂಟಿ! ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ್ದ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಅಲರ್ಟ್ ಆದ್ರು. ಸಿದ್ದಾಪುರ ಪೊಲೀಸ್ ಠಾಣೆಗೆ ಹೆಚ್ಚುವರಿ … Continue reading ಸಿಎಂ ಬಳಿ ಗನ್ ಇಟ್ಟುಕೊಂಡು ಬಂದಿದ್ದ ವ್ಯಕ್ತಿ ಅರೆಸ್ಟ್! ಪೊಲೀಸ್ ವಿಚಾರಣೆ ವೇಳೆ ಆತ ಹೇಳಿದಷ್ಟು!