ಕೋಲಾರ:- ಹೆಂಡತಿ ಮನೆಯವರ ಕಿರುಕುಳ ತಾಳಲಾರದೆ ವಿಡಿಯೋ ಮಾಡಿಟ್ಟು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಕೋಲಾರ ತಾಲ್ಲೂಕು ಮುದುವತ್ತಿ ಗ್ರಾಮದಲ್ಲಿ ಜರುಗಿದೆ.
ಲಡ್ಡು ಬಗ್ಗೆ ಮಾತನಾಡಿದ ನಟ ಕಾರ್ತಿಗೆ ಎಚ್ಚರಿಕೆ ನೀಡಿದ ಪವನ್ ಕಲ್ಯಾಣ್
31 ಶ್ರೀಕಾಂತ್ ಮೃತ ವ್ಯಕ್ತಿ ಎನ್ನಲಾಗಿದೆ. ತನ್ನ ಪತ್ನಿ ಪಾವನ ಹಾಗೂ ಅವರ ತಂದೆ ತರಕಾರಿ ಯಲ್ಲಪ್ಪ ಕುಟುಂಬಸ್ಥರಿಂದ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ.
ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣುಬಿಗಿದು ಕೊಂಡು ಶ್ರೀಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.