ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆ
ಕಲಬುರಗಿ : ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಹತ್ಯೆಗೈದು ಶವ ಬಿಸಾಡಿದ್ದಾರೆ ಎನ್ನಲಾಗುತ್ತಿದೆ. ಕಳೆದ ಜ.30ರಂದು ತಾಲೂಕಿನ ಖಜೂರಿ ಗ್ರಾಮದ ರಾಹುಲ್ ಎಂಬಾತ ನಾಪತ್ತೆಯಾಗಿದ್ದನು. ಜ.30ರ ರಾತ್ರಿ 8:30 ಕ್ಕೆ ಮನೆಯಿಂದ ಹೊರ ಹೋಗಿದ್ದ ರಾಹುಲ್ ಬಳಿಕ ಕಣ್ಮರೆಯಾಗಿದ್ದ. ಇದೀಗ 20 ದಿನಗಳ ಬಳಿಕ ಸಾಂಗ್ಲಿ ಬಳಿಯ ಬೆಣ್ಣೆ ತೋರಾದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂಲಗಳ ಪ್ರಕಾರ ಹಂತಕರು ಕೊಲೆ ಮಾಡಿ ಶವಕ್ಕೆ ಕಲ್ಲು ಕಟ್ಟಿ ಬಿಸಾಕಿದ್ದಾರೆ ಎನ್ನಲಾಗಿದೆ. ತುಂಗಾ ನದಿಯ ಹಿನ್ನೀರಿನಲ್ಲಿ … Continue reading ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆ
Copy and paste this URL into your WordPress site to embed
Copy and paste this code into your site to embed