Breaking: ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ತಾಯಿ ಹಾಗೂ ಇಬ್ಬರು ಮಕ್ಕಳು!

ಚಾಮರಾಜನಗರ: ಬಟ್ಟೆ ಒಗೆಯುತ್ತಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. Breaking News: ಬಿಸಿಲಲ್ಲಿ ನಿಂತಿದ್ದ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿ! ಗೋಪಿನಾಥಂ ಸಮೀಪದ ಪುದೂರು ಗ್ರಾಮದ ನಿವಾಸಿಗಳಾದ ಮೀನಾ (34), ಪವಿತ್ರಾ (14) ಹಾಗು ಕೀರ್ತಿ (11) ಮೃತರೆಂದು ತಿಳಿದುಬಂದಿದೆ. ಮೀನಾ ಅವರು ತಮ್ಮ ಮಕ್ಕಳೊಂದಿಗೆ ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದರು. ಬಟ್ಟೆ ತೊಳೆದ ನಂತರ ಬಟ್ಟೆಯನ್ನು … Continue reading Breaking: ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ತಾಯಿ ಹಾಗೂ ಇಬ್ಬರು ಮಕ್ಕಳು!