ಮತ್ತೆ ಸದ್ದು ಮಾಡಿದ ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ!

ಧಾರವಾಡ:- ಧಾರವಾಡದಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿ ಬಂದಿದ್ದು, ವಿವಾಹಿತ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಓಡಿಹೋಗಿದ್ದಾನೆ. ಕೆ.ಆರ್.ಪುರ: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ: ಡಾ.ಹೆಚ್ ಎಂ.ಚಂದ್ರಶೇಕರ್ ! ತಂಗೆಮ್ಮ ವಾಸವಾಗಿದ್ದ ಮನೆಯ ಎದುರಿಗೆ ಬೆಳಗಾವಿ ಜಿಲ್ಲೆ ರಾಮದುರ್ಗದ ಮುನ್ನಾ ಎಂಬ ವ್ಯಕ್ತಿ ಬಂದು ಕಳೆದ ಆರು ತಿಂಗಳಿನಿಂದ ವಾಸವಾಗಿದ್ದ. ಬಾಡಿಗೆ ಮನೆ ಪಡೆದು ಅಲ್ಲೇ ವಾಸವಿದ್ದ. ಈ ವೇಳೆ ತಂಗೆಮ್ಮಳ ಪರಿಚಯ ಮಾಡಿಕೊಂಡ ಈತ ಆಕೆಯ ಜೊತೆ ಪ್ರೀತಿ, ಪ್ರೇಮದ ಕಥೆ … Continue reading ಮತ್ತೆ ಸದ್ದು ಮಾಡಿದ ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ!