ಬೆಂಗಳೂರು: ಬಿಡದಿ ತೋಟದಲ್ಲಿ ಹೊಸತೊಡಕು ವಿಚಾರಕ್ಕೆ ಆರ್.ಅಶೋಕ್ ಬೆಂಗಳೂರಿನಲ್ಲಿ ಪ್ರತಿಕ್ರಿಯೇ ನೀಡಿದ್ದಾರೆ. ಇನ್ನು ಹೋಗುವುದು ನಿರ್ಧಾರ ಆಗಿಲ್ಲ. ಒಂದೊಳ್ಳೆ ಸಂದೇಶ ಹೋಗಬೇಕಿದೆ. ಎಲ್ಲಾ ಸಮುದಾಯದವರು, ಬಿಜೆಪಿಗೆ, ಮೋದಿಗೆ ಮತ ಹಾಕಬೇಕೆಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಇಲ್ಲಿ ಆರ್ಶೀವಾದ ಪಡೆದರೆ ಇನ್ನಷ್ಟು ಬೆಂಬಲ ಸಿಗುತ್ತದೆ ಎಂದು ಹೇಳಿದರು.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಇನ್ನೂ ರಾಹುಲ್ ಗಾಂಧಿ ಚುನಾವಣೆ ಬದಲಾಯಿಸಲು ಸಾಧ್ಯವಿಲ್ಲ. ಅವರು ಹೋದ ಕಡೆ ಎಲ್ಲಾ ಸೋತಿದ್ದಾರೆ. ಮೋದಿಯವರು (Narendra Modi) ಬರುವುದರಿಂದ ನಮಗೆ ಸಹಾಯವಾಗುತ್ತೆ. ರಾಹುಲ್ ಗಾಂಧಿ ಬರುವುದರಿಂದ ಇನ್ನು ವೋಟ್ ಅವರಿಗೆ ಮೈನಸ್ ಆಗುತ್ತೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)