ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ: ಮಂಡ್ಯ ಸಪೋರ್ಟರ್ಸ್ ಇದ್ದಾರೆ – ಸುಮಲತಾ ಅಂಬರೀಶ್!

ಬೆಂಗಳೂರು: ಅಂಬರೀಶ್​ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್‌ ,ಐದು ವರ್ಷ ಹಿಂದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಜನರ ಸೇವೆ ಮಾಡಿದ್ದೆ.ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ.ನಾನು ಯಾವುದೇ ಒಳ್ಳೆ ಕಾರ್ಯ ಮಾಡುವಾಗ ಇಲ್ಲಿ ಬಂದು ಆಶೀರ್ವಾದ ಪಡೆಯುತ್ತೇನೆ. ಅವರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.‌   ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಇಂದು ಜೈಲಿನಿಂದ ಬಿಡುಗಡೆ! ಬಿಜೆಪಿಯ ಎಲ್ಲ ರೀತಿಯ ಪಾರ್ಮಲಿಟಿಸ್ಟ್ ಪ್ರಕಾರ ಪಕ್ಷ ಸೇರ್ಪಡೆ ಇವತ್ತು ನಡೆಯುತ್ತೆ ಅದಾದ ಮೇಲೆ ಯಾವ … Continue reading ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ: ಮಂಡ್ಯ ಸಪೋರ್ಟರ್ಸ್ ಇದ್ದಾರೆ – ಸುಮಲತಾ ಅಂಬರೀಶ್!