ಪ್ರೇಮಿಗಳ ಆತ್ಮಹತ್ಯೆಗೆ ಹೊಸ ಟ್ವಿಸ್ಟ್: ಮದುವೆಯಾಗಿದ್ರೂ ಮತ್ತೋರ್ವ ಯುವತಿ ಜೊತೆ ಲವ್ವಿಡವ್ವಿ!
ಬೆಂಗಳೂರು: ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (25) ಸೂಸೈಡ್ ಮಾಡಿಕೊಂಡ ಜೋಡಿ. ವಿದ್ಯಾರ್ಥಿನಿಯು ತಲಘಟ್ಟಪುರ ಸಮೀಪದ ಅಂಜನಾಪುರ ವಾಸವಿದ್ದರೆ, ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿ. ಇವರಿಬ್ಬರು ಜುಲೈ 1 ರಂದು ನಾಪತ್ತೆಯಾಗಿದ್ದರು. https://ainlivenews.com/good-news-for-metro-commuters-bommasandra-commuters-will-now-have-a-much-easier-time/ ಕಳೆದ ಜುಲೈ 1ರಂದು ತಲಘಟ್ಟಪುರ ಸಮೀಪದ ಅಂಜನಾಪುರದಲ್ಲಿ ವಾಸವಿದ್ದ ವಿದ್ಯಾರ್ಥಿನಿ ಹಾಗೂ ಕೋಣನಕುಂಟೆ ನಿವಾಸಿ ಶ್ರೀಕಾಂತ್ ನಾಪತ್ತೆಯಾಗಿದ್ದರು. ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ … Continue reading ಪ್ರೇಮಿಗಳ ಆತ್ಮಹತ್ಯೆಗೆ ಹೊಸ ಟ್ವಿಸ್ಟ್: ಮದುವೆಯಾಗಿದ್ರೂ ಮತ್ತೋರ್ವ ಯುವತಿ ಜೊತೆ ಲವ್ವಿಡವ್ವಿ!
Copy and paste this URL into your WordPress site to embed
Copy and paste this code into your site to embed