ಬೆಂಗಳೂರು: ಚಲಿಸುತ್ತಿದ್ದ ವಿಮಾನದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಮೊಹಮ್ಮದ್ ಅಸ್ಲಾಂ ಸಿಗರೇಟ್ ಸೇದಿದ ವ್ಯಕ್ತಿ. ಮೊಹಮ್ಮದ್ ಅಸ್ಲಾಂ ಸಿಗರೇಟ್ ಸೇದಿದ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಮೊಹಮ್ಮದ್ ಅಸ್ಲಾಂನನ್ನು ಬಂಧಿಸಿದ್ದಾರೆ.