ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು – ಆಸ್ಪತ್ರೆ ಎದುರು ಶವ ಇಟ್ಟು ಪ್ರೊಟೆಸ್ಟ್!

ಯಾದಗಿರಿ:- ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾನೆ. ವಿಶ್ವನಾಥ್ ನಮ್ಮ ಸಹೋದರರಂತೆ, ಭಿನ್ನಾಭಿಪ್ರಾಯ ಇಲ್ಲ – ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್! ವಾಂತಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ಎಂಬುವವರನ್ನು ಕುಟುಂಬಸ್ಥರು ಶಹಾಪುರ‌ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಇಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಸೂಚನೆ ನೀಡಿದ್ದಾರೆ. ಅದರಂತೆ ರೋಗಿ ಭೀಮರಾಯ ಅವರ ಪುತ್ರ ತಕ್ಷಣವೇ ಯಾದಗಿರಿ … Continue reading ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು – ಆಸ್ಪತ್ರೆ ಎದುರು ಶವ ಇಟ್ಟು ಪ್ರೊಟೆಸ್ಟ್!