Mandya: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ವಂಚಿಸಿ ದರೋಡೆ!

ಮಂಡ್ಯ:- ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿದ್ದ ವ್ಯಕ್ಯಿಯನ್ನು ವಂಚಿಸಿ ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಜರುಗಿದೆ. ಮೈಸೂರಿನ ಕಲುಷಿತ ನೀರಿನಿಂದ ಕಾವೇರಿಗೆ ಕಂಟಕ.. ಪ್ರಕರಣದಿಂದ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ! ಬ್ಯಾಂಕ್ ನಿಂದ 7.5 ಲಕ್ಷ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ವೇಳೆ ಕಾರು ನಿಲ್ಲಿಸಿ ಸಿನಿಮೀಯ ರೀತಿ ಹಣ ದರೋಡೆ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಿಮ್ಮ ಕಾರ್ ನಿಂದ ಇಂಧನ ಸೋರಿಕೆಯಾಗುತ್ತಿದೆ ಎಂದು ಕಾರ್ ನಿಲ್ಲಿಸಿ ಕೃತ್ಯ ನಡೆಸಲಾಗಿದೆ. … Continue reading Mandya: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ವಂಚಿಸಿ ದರೋಡೆ!