ಕೋಲಾರ: ಎರಡು ಗುಂಪುಗಳ ನಡುವೆ ಗಲಾಟೆ; ಓರ್ವ ಸ್ವಾಮೀಜಿ ಕೊಲೆ..!

ಕೋಲಾರ:- ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ. Hubballi: ಜೂನ್ 24 ರಿಂದ 28ರವರೆಗೆ ಸಾಂಸ್ಕೃತಿಕ ಉತ್ಸವ…! ಆಚಾರ್ಯ ಚಿನ್ಮಯಾನಂದ’ (65) ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮಾಲೂರು ತಾಲ್ಲೂಕು ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಆಶ್ರಮದ ಜಾಗಕ್ಕಾಗಿ ಬಹುದಿನಗಳಿಂದ ವಿವಾದ … Continue reading ಕೋಲಾರ: ಎರಡು ಗುಂಪುಗಳ ನಡುವೆ ಗಲಾಟೆ; ಓರ್ವ ಸ್ವಾಮೀಜಿ ಕೊಲೆ..!