Dengue Fever: ಡೆಂಗ್ಯೂ ನಿಯಂತ್ರಿಸಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಆಗಬೇಕು: ಸಂಸದ ಡಾ. CN ಮಂಜುನಾಥ್

ಬೆಂಗಳೂರು: ಡೆಂಗ್ಯೂ (Dengue Fever) ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನು ಉಚಿತವಾಗಿ ಕೊಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ಹೇಳಿದ್ದಾರೆ. ‌Bigg Scam: ಹನಿಟ್ರಾಪ್ ಕೇಸ್: ರಾಜ್ಯವೇ ಖುಷಿ ಪಡುವ ಸುದ್ದಿ ಎನ್ನುತ್ತಿದ್ದ ಫೇಮಸ್ ಆಂಕರ್‌ ಅರೆಸ್ಟ್! ಬಿಜೆಪಿ ಕಚೇರಿಯಲ್ಲಿ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಗೌಡ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಡೆಂಗ್ಯೂಗೆ … Continue reading Dengue Fever: ಡೆಂಗ್ಯೂ ನಿಯಂತ್ರಿಸಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಆಗಬೇಕು: ಸಂಸದ ಡಾ. CN ಮಂಜುನಾಥ್