ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕಚ್ಚಿದ ಹಾವು.! ಮಹಿಳೆ ಸಾವು

ಬಾಗಲಕೋಟೆ :- ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ಮಹಿಳೆಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಬಾಗಲಕೋಟೆಯಲ್ಲಿ ಕೊನೆಯುಸಿರು ಎಳೆದಿದ್ದಾಳೆ. ಗ್ರಾಮದ ಹೊಲವೊಂದರಲ್ಲಿ ಎಂದಿನಂತೆ ತಮ್ಮ ಹೊಲದಲ್ಲಿ ಮಂಗಳವಾರದಂದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಾವಿತ್ರಿ ಗಜಾನನ ಅಜ್ಜನವರಿಗೆ ಹಾವು ಕಚ್ಚಿದ್ದರಿಂದ ಬಾಗಲಕೋಟ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಜೀವನ್ಮರಣದ ಹೋರಾಟ ಮಾಡಿದ ಯುವತಿ ಮಂಗಳವಾರದಂದು ಮುಂಜಾನೆ ೧೧ ಗಂಟೆಗೆ ಸಾವನ್ನಪ್ಪಿದ್ದಾಳೆ. ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಸಂಜೆ ೫ ಗಂಟೆಗೆ ಇದ್ದಲಗಿ … Continue reading ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕಚ್ಚಿದ ಹಾವು.! ಮಹಿಳೆ ಸಾವು