HD Kumaraswamy: NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಪಾದಯಾತ್ರೆಗೆ ನಾವು ಬರಲ್ಲ – HD ಕುಮಾರಸ್ವಾಮಿ
ನವದೆಹಲಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ಪ್ಲಾನ್ ಸಿದ್ದವಾಗಿದೆ, ಮುಡಾ ಮತ್ತು ವಾಲ್ಮೀಕಿ ನಿಗಮ ಅಕ್ರಮಗಳ ವಿರುದ್ಧ ದೋಸ್ತಿಗಳ ಪಾದಯಾತ್ರೆಗೆ ಅಖಾಡ ಸಜ್ಜಾಗಿದೆ. ಆದ್ರೆ ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು. ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ … Continue reading HD Kumaraswamy: NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಪಾದಯಾತ್ರೆಗೆ ನಾವು ಬರಲ್ಲ – HD ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed