Breaking: ದೇವರ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳಿಂದ ಬರ್ಬರ ಹತ್ಯೆ..!

ಕಲಬುರ್ಗಿ:- ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲುಕಿನ ಗಾಣಗಾಪುದದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ. ಮಗಳಂತೆ ಕಂಡಿದ್ದ ಆ ನಟಿಯ ಬಾಡಿ ಟಚ್ ಮಾಡಲಾರೆ; ನಟ ದರ್ಶನ್..! ಕೊಲೆಯಾಗಿರುವ ಯುವಕನ ಹೆಸರು ಮಹೇಶ್ ಕೋಲತೆ ಎನ್ನಲಾಗಿದೆ..ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಿವಾಸಿಯಾದ ಇತ, ವೃತ್ತಿಯಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಬಂದಿದ್ದವ, ಮಹಾರಾಷ್ಟ್ರದ ಹಲವೆಡೆ ಅಡ್ಡಾಡಿದ್ದ. ಬಳಿಕ ಕಲಬುರಗಿ ಜಿಲ್ಲೆಯ ಅಫಜಲಪುರಕ್ಕೆ ಬಂದು, ಇಲ್ಲಿನ … Continue reading Breaking: ದೇವರ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳಿಂದ ಬರ್ಬರ ಹತ್ಯೆ..!