Breaking News: ಡಬಲ್ ಬ್ಯಾರೆಲ್ ಗನ್ ನಿಂದ ಎದೆಗೆ ಶೂಟ್ ಮಾಡ್ಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಡಬಲ್ ಬ್ಯಾರಲ್ ಗನ್ ನಿಂದ 19ವರ್ಷದ ಯುವಕ ಎದೆಗೆ ಶೂಟ್ ‌ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಬಾಣವರ ಬಳಿ ಘನಟೆ ನಡೆದಿದೆ. ಕೊಡಗು ಮೂಲದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ವಿಶು ತಂದೆ ನೈಸ್ ಕಂಪನಿಯಲ್ಲಿ ಸೆಕ್ಯೂರಿಟಿ ಆಗಿ ಕೆಲಸ ಮಾಡ್ತಿದ್ರು. ತಂದೆಯ ಡಬಲ್ ಬ್ಯಾರಲ್ ಗನ್ ತಗೊಂಡು ಶೂಟ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. ಕೊಡಗು ಮೂಲದ ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಬಿಇ ಫಸ್ಟ್ ಇಯರ್ ವ್ಯಾಸಂಗ ಮಾಡ್ತಿದ್ದ. ಚಿಕ್ಕಬಿದರಕಲ್ಲು … Continue reading Breaking News: ಡಬಲ್ ಬ್ಯಾರೆಲ್ ಗನ್ ನಿಂದ ಎದೆಗೆ ಶೂಟ್ ಮಾಡ್ಕೊಂಡು ವಿದ್ಯಾರ್ಥಿ ಆತ್ಮಹತ್ಯೆ