ಭೀಕರ ಅಪಘಾತ… ಹಾಸನದಲ್ಲಿ ಮಗು ಸೇರಿದಂತೆ 6 ಜನ ಸಾವು!

ಹಾಸನ :- ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂ ಬೆಳಗ್ಗೆ ಜರುಗಿದೆ. ರಾಜ್​ಕೋಟ್​ನಲ್ಲಿ ಬೆಂಕಿ ಅವಘಡ.. 35 ಮಂದಿ ಸಜೀವ ದಹನ.. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ … Continue reading ಭೀಕರ ಅಪಘಾತ… ಹಾಸನದಲ್ಲಿ ಮಗು ಸೇರಿದಂತೆ 6 ಜನ ಸಾವು!