Bengaluru: ಮೆಟ್ರೋ ಹಳಿ ಮೇಲೆ ವಾಲಿದ ಮರ; ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಮೆಟ್ರೋ ಹಳಿ ಮೇಲೆ ಮರ ವಾಲಿದ್ದು, ಸಂಚಾರ ವ್ಯತ್ಯಯವಾಗಿದೆ. Power Cut: ಮಂಗಳೂರಿನಲ್ಲಿ ನಾಳೆ ಕರೆಂಟ್ ಇರಲ್ಲ! ಮೆಟ್ರೋ ನೇರಳೆ ಮಾರ್ಗದಲ್ಲಿ 12 ನಿಮಿಷ ಸಂಚಾರ ಸ್ಥಗಿತವಾಗಿತ್ತು. ಸಂಜೆ 4.53ರಿಂದ 5.05ರವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಿತ್ತು. ಮರ ತೆರವುಗೊಳಿಸಿದ ನಂತರ ಮೆಟ್ರೋ ರೈಲು ಸಂಚಾರ ಪುನಾರಂಭಿಸಲಾಗಿದೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಳೆಯಿಂದ ಮೆಟ್ರೋ ಹಳಿ ಮೇಲೆ ಮರ ವಾಲಿದ ಪರಿಣಾಮ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ … Continue reading Bengaluru: ಮೆಟ್ರೋ ಹಳಿ ಮೇಲೆ ವಾಲಿದ ಮರ; ಸಂಚಾರದಲ್ಲಿ ವ್ಯತ್ಯಯ!