Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Accident: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಓರ್ವ ಸಾವು – ನಾಲ್ವರಿಗೆ ಗಾಯ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಬೆಳಗಾವಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ (Accident) ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರದಲ್ಲಿ (Khanapur) ನಡೆದಿದೆ. ಮೃತನನ್ನು ಸಂಗರಗಾಳಿ ಗ್ರಾಮದ ನಾರಾಯಣ ಲಕ್ಷ್ಮೀಣ ಕಡೋಲ್ಕರ್ (65) ಎಂದು ಗುರುತಿಸಲಾಗಿದೆ.

    ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!

    Demo

    ಗಂಭೀರವಾಗಿ ಗಾಯಗೊಂಡ ನಾಲ್ವರ ಗುರುತು ಪತ್ತೆಯಾಗಿಲ್ಲ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾನಾಪೂರ ತಾಲೂಕಿನ ನಾಯ್ಕಲ್ ಕತ್ರಿ ರಸ್ತೆ ಬಳಿ ಹತ್ತು ಚಕ್ರದ ಲಾರಿ ನಿಂತಿತ್ತು. ಈ ಲಾರಿಗೆ ಮಾಡಿಗುಂಜಿ ಕಡೆಯಿಂದ ಖಾನಾಪುರ ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

    Demo
    Share. Facebook Twitter LinkedIn Email WhatsApp

    Related Posts

    Zameer Ahmed: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು: ಸಚಿವ ಜಮೀರ್ ಅಹ್ಮದ್

    October 4, 2023

    28 ವರ್ಷದ ಬಳಿಕ ಸ್ನೇಹ ಸಮ್ಮಿಲನ ಸಂಭ್ರಮ

    October 4, 2023

    ಹಾಲಶ್ರೀಯಿಂದ ಟಿಕೆಟ್ ವಂಚನೆ ಪ್ರಕರಣ: ಮುಂಡರಗಿ ಪೊಲೀಸರಿಂದ ತೀವ್ರ ವಿಚಾರಣೆ

    October 4, 2023

    ಕುಟುಂಬಗಳು ಸದೃಢವಾದರೆ ಮಾತ್ರ ದೇಶವೂ ಅಭಿವೃದ್ಧಿಯಾಗುತ್ತದೆ: ಡಾ.ಬಿ.ಎನ್.ನಂದಿನಿ

    October 4, 2023

    Mysore: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

    October 4, 2023

    Santosh Lad: ಕಾಂಗ್ರೆಸ್ ಹುಟ್ಟಿನಿಂದ ಎಲ್ಲರಿಗೂ ಸಮಪಾಲು, ಸಮಬಾಳು ತತ್ವವಿದೆ: ಸಂತೋಷ್​ ಲಾಡ್​

    October 4, 2023

    Cauvery Protest: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಹೋರಾಟ

    October 4, 2023

    ಶಿಕ್ಷಕ ವೃತ್ತಿ ಬಿಟ್ಟು ಪರಿಸರದ ಜಾಗೃತಿ ಮೂಡಿಸುತ್ತಿರುವ ಯುವಕ: ಅಯೋಧ್ಯೆಯಿಂದ ಆರಂಭವಾಗಿದೆ ಯಾತ್ರೆ

    October 4, 2023

    CM Siddaramaiah: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 4, 2023

    ವಾಣಿಜ್ಯ ಚಟುವಟಿಕೆ ಬಂದ್ ಹಿನ್ನೆಲೆ: ಸಂತ್ರಸ್ತರು, ನಿವಾಸಿಗಳಿಂದ ಸಿಎಂ ಭೇಟಿ

    October 4, 2023

    Basanagowda Yatnal: ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಷಡ್ಯಂತ್ರ ಮಾಡ್ತಿದ್ದಾರೆ: ಯತ್ನಾಳ್​

    October 4, 2023

    Vijayanagar: ಮಹಿಳೆಯ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರ ಬಂಧನ..!

    October 4, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.