ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ಕಟ್ಟಿಸಿದ ಮಹಿಳೆ: ರಾಜ್ಯ ಸರ್ಕಾರಕ್ಕೆ ವಿಶೇಷ ಧನ್ಯವಾದ!

ಗ್ರಾ.ಪಂ ಸದಸ್ಯೆ ಮಹಿಳೆ ಓರ್ವರು ತನ್ನ ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ತನ್ನ ಗ್ರಾಮದಲ್ಲಿ ಗೃಹಲಕ್ಷ್ಮೀ ಹಾಗೂ ಗ್ರಾ.ಪಂ ಸದಸ್ಯೆಗೆ ನೀಡುವ ಧನ ಸಹಾಯ ಕೂಡಿಸಿ ಗ್ರಂಥಾಲಯ ನಿರ್ಮಾಣ ‌ಮಾಡಿ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ. Breaking News: ಉದ್ಯಮಿ ಮನೆಗೆ ನುಗ್ಗಿ 15 ಲಕ್ಷ ದೋಚಿದ ಖದೀಮರು ಎಸ್ಕೇಪ್! ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಗ್ರಂಥಾಲಯಕ್ಕೆ … Continue reading ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ಕಟ್ಟಿಸಿದ ಮಹಿಳೆ: ರಾಜ್ಯ ಸರ್ಕಾರಕ್ಕೆ ವಿಶೇಷ ಧನ್ಯವಾದ!