Breaking: ಹೈಕೋರ್ಟ್ ಅಡ್ವೋಕೇಟ್ ಆಗಿದ್ದ ಮಹಿಳೆ ಅನುಮಾನಸ್ಪಾದ ಸಾವು!

ಬೆಂಗಳೂರು:- ಹೈಕೋರ್ಟ್ ಅಡ್ವೋಕೇಟ್ ಆಗಿದ್ದ ಮಹಿಳೆ ಅನುಮಾನಸ್ಪಾದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೈಲಿಂದ ಹೊರ ಬಂದ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಸುದ್ದಿಗೋಷ್ಠಿ..! ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ಮಹಿಳೆ ಎನ್ನಲಾಗಿದೆ. ಚೈತ್ರಾ ಅಣ್ಣಯ್ಯ ಲೇಔಟ್ ನಲ್ಲಿ ವಾಸವಾಗಿದ್ದ. ಚೈತ್ರಾ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಎನ್ನಲಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಚೈತ್ರಾ ಮಾಡೆಲಿಂಗ್ ಸಹ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. … Continue reading Breaking: ಹೈಕೋರ್ಟ್ ಅಡ್ವೋಕೇಟ್ ಆಗಿದ್ದ ಮಹಿಳೆ ಅನುಮಾನಸ್ಪಾದ ಸಾವು!