ಬೆಂಗಳೂರು: ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಚೆನ್ನಬಸವರಾಜು ಮೃತ ಯುವಕನಾಗಿದ್ದು, ಬಿಜಾಪುರ ಮೂಲದ ಚನ್ನಬಸು ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.