Death: ಗೂಳಿ ಎದೆಗೆ ಗುದ್ದಿ ಯುವಕ ಸಾವು!

ಚೆನ್ನೈ:- ಗೂಳಿ ಎದೆಗೆ ಗುದ್ದಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ. Shivakumar: ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ: ಡಿಕೆ ಶಿವಕುಮಾರ್! ತಮಿಳುನಾಡಿನಲ್ಲಿ ಮಂಜುವಿರಟ್ಟು ಅಥವಾ ಜಲ್ಲಿಕಟ್ಟು ಎಂದೂ ಕರೆಯಲಾಗುವ ಸಾಂಪ್ರದಾಯಿಕ ಕ್ರೀಡೆಯನ್ನು ನೋಡಲು ಸುತ್ತಲೂ ಜನರು ಸೇರಿದ್ದರು. ಈ ವೇಳೆ 28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಈ ವೇಳೆ ತೀವ್ರ ಗಾಯವಾಗಿ ಸಾವನ್ನಪ್ಪಿದ್ದಾನೆ. ತಮಿಳುನಾಡಿನ ಶಿವಗಂಗೆಯ ಕಾರೈಕುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಗೂಳಿ ಪಳಗಿಸುವ ಕಾರ್ಯಕ್ರಮವಾದ ಮಂಜುವಿರಟ್ಟು ವೇಳೆ … Continue reading Death: ಗೂಳಿ ಎದೆಗೆ ಗುದ್ದಿ ಯುವಕ ಸಾವು!