ರಸ್ತೆ ಗುಂಡಿಗೆ ಬಿದ್ದು ಯುವಕ ಸಾವು ; ಗ್ರಾಮಸ್ಥರಿಂದ ಪ್ರತಿಭಟನೆ
ತುಮಕೂರು : ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದು, ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನ ಶಿರಾ ಅಮರಾಪುರ ರಸ್ತೆಯ ಲಿಂಗದಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ತೊಗರುಗುಂಟೆ ಗ್ರಾಮದ ಮೋಹನ್ ಎಂಬಾತನೇ ಮೃತ ಯುವಕ. ಶಿರಾ- ಅಮರಾಪುರ ರಸ್ತೆ ಪೂರ್ತಿ ಗುಂಡಿಗಳೇ ಬಿದ್ದಿದ್ದು, ಈ ಬಗ್ಗೆ ಸುತ್ತಮುತ್ತಲ ಗ್ರಾಮಸ್ಥರು ಹಲವು ಬಾರಿ ದೂರುಗಳನ್ನು ನೀಡಿದರೂ ಮಾತ್ರ ನಗರಸಭೆಯ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ. ಇದೀಗ ಇದೇ ಗುಂಡಿಗಳಿಗೆ ಓರ್ವ ಬಲಿಯಾಗಿದ್ದಾನೆ. ರಸ್ತೆಯುದ್ದಕ್ಕೂ ಗುಂಡಿಗಳು ಬಿದಿದ್ದು, ರಾತ್ರಿ ಹೊತ್ತಿನಲ್ಲಿ … Continue reading ರಸ್ತೆ ಗುಂಡಿಗೆ ಬಿದ್ದು ಯುವಕ ಸಾವು ; ಗ್ರಾಮಸ್ಥರಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed