Vijayapura: ರಥದ ಚಕ್ರಕ್ಕೆ ಸಿಲುಕಿ ಜಾತ್ರೆಯಲ್ಲಿ ಯುವಕ ಸಾವು!
ವಿಜಯಪುರ:-ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ. ಅಂಗಡಿಗೆ ಬಂದಿದ್ದ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ! 24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ ಎನ್ನಲಾಗಿದೆ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ … Continue reading Vijayapura: ರಥದ ಚಕ್ರಕ್ಕೆ ಸಿಲುಕಿ ಜಾತ್ರೆಯಲ್ಲಿ ಯುವಕ ಸಾವು!
Copy and paste this URL into your WordPress site to embed
Copy and paste this code into your site to embed