ಮನೆಯವರನ್ನು ಒಪ್ಪಿಸಿ ಮಂಗಳಮುಖಿಯನ್ನು ಅದ್ದೂರಿ ಮದುವೆಯಾದ ಯುವಕ!

ಯುವಕನೋರ್ವ ತನ್ನ ಮನೆಯವರನ್ನು ಒಪ್ಪಿಸಿ ಮಂಗಳಮುಖಿಯನ್ನು ಅದ್ದೂರಿ ಮದುವೆಯಾಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ ಘಟನೆ ತೆಲಂಗಾಣದ ಕರೀನಗರದಲ್ಲಿ ನಡೆದಿದ್ದು, ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ಮಂಗಳಮುಖಿಯೊಂದಿಗೆ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದಾನೆ. ಹೌದು ಜಗಿತ್ಯಾಲ ಜಿಲ್ಲೆಯ ಗೊಲ್ಲಪಲ್ಲಿ ಮಂಡಲದ ಲಕ್ಷೀಪುರ ಗ್ರಾಮದ 24 ವರ್ಷದ ಶ್ರೀನಿವಾಸ ಎಂಬ ಯುವಕ ತನ್ನ ಕುಟುಂಬಸ್ಥರ ಮನವೊಲಿಸಿ … Continue reading ಮನೆಯವರನ್ನು ಒಪ್ಪಿಸಿ ಮಂಗಳಮುಖಿಯನ್ನು ಅದ್ದೂರಿ ಮದುವೆಯಾದ ಯುವಕ!