Breaking News: ಚಿರತೆಯೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ!

ಹಾಸನ:- ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ ಹೋರಾಡಿ ಯುವಕ ಪ್ರಾಣ ಉಳಿಸಿಕೊಂಡಿರುವಂತಹ ರೋಚಕ ಘಟನೆಯೊಂದು ಜರುಗಿದೆ. ನವೀನ್ ಚಿರತೆಯಿಂದ ಬಚಾವ್ ಆದ ಯುವಕ ಎನ್ನಲಾಗಿದೆ. ದಾಳಿಯಿಂದಾಗಿ ನವೀನ್​​​ ಕೈ, ಕಾಲಿಗೆ ಗಾಯಗಳಾಗಿವೆ. ಸದ್ಯ ಹೊಳೆನರಸೀಪುರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. Hubballi:ಸ್ಟೈಪಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ! ಜಮೀನಿನಲ್ಲಿ ನವೀನ್ ಕೃಷಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ. ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ … Continue reading Breaking News: ಚಿರತೆಯೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ಯುವಕ!