ಅಥಣಿ: ಶೌಚಾಲಯಕ್ಕೆ ಹೋದ ಯುವಕ ಕಾಲುವೆಗೆ ಬಿದ್ದು ಸಾವು!

ಅಥಣಿ:- ಶೌಚಾಲಯಕ್ಕೆ ಹೋದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ಸಾವನಪ್ಪಿರುವ ಘಟನೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ನಡೆದಿದೆ. Dinesh Gundurao: ನಕಲಿ ಕ್ಲಿನಿಕ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ದಿನೇಶ್ ಗುಂಡೂರಾವ್! ಶಿವರಾಯ ಮಲ್ಲಪ್ಪ ಕಾಂಬಳೆ ವಯಸ್ಸು (21) ಮೃತ ದುರ್ದೈವಿಯಾಗಿದ್ದು ಇಬ್ಬರು ಸ್ನೇಹಿತರು ಜೊತೆಯಾಗಿ ಮುಂಜಾನೆ ಸಮೀಪದ ಕರಿಮಸೂತಿ ಕಾಲುವೆ ಬಳಿ ಸೌಚಕ್ಕೆ ಹೋದಾಗ ನೀರು ತರಲು ಮುಂದಾದ ಯುವಕ ಶಿವರಾಯ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. … Continue reading ಅಥಣಿ: ಶೌಚಾಲಯಕ್ಕೆ ಹೋದ ಯುವಕ ಕಾಲುವೆಗೆ ಬಿದ್ದು ಸಾವು!