Rameshwaram Cafe Blast: ಕೆಫೆ ಸ್ಫೋಟಕ್ಕೆ ಪ್ಲ್ಯಾನ್ ಮಾಡಿದ್ದ ಎ1 ಆರೋಪಿ ಅರೆಸ್ಟ್! NIA ಸ್ಪಷ್ಟನೆ!
ಬೆಂಗಳೂರು: ರಾಮೇಶ್ವರಂ ಕೆಫೆ ಪ್ರಕರಣಕ್ಕೆ (Rameshwaram Cafe Blast) ಸ್ಫೋಟಕ ಟ್ಬಿಸ್ಟ್ ಸಿಕ್ಕಿದ್ದು, ಕೇಸ್ನಲ್ಲಿ ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಆಶ್ಚರ್ಯವಾದರೂ ಇದು ನಿಜವಾದ ಸಂಗತಿ. ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ! ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ (Shivamogga Trial Blast) ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಝ್ ಮುನೀರ್ನನ್ನೇ (Maaz Muneer) ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮೊದಲೇ … Continue reading Rameshwaram Cafe Blast: ಕೆಫೆ ಸ್ಫೋಟಕ್ಕೆ ಪ್ಲ್ಯಾನ್ ಮಾಡಿದ್ದ ಎ1 ಆರೋಪಿ ಅರೆಸ್ಟ್! NIA ಸ್ಪಷ್ಟನೆ!
Copy and paste this URL into your WordPress site to embed
Copy and paste this code into your site to embed