ಎಎಪಿ ಸಂಸದೆ ಸ್ವಾತಿ ಮಲಿವಾಲ್​ ಮೇಲೆ ಹಲ್ಲೆ ಪ್ರಕರಣ.. ಬಿಜೆಪಿಯ ಪ್ರಧಾನ ಕಚೇರಿ ಎದುರು ಇಂದು ಕೇಜ್ರಿವಾಲ್ ಪ್ರತಿಭಟನೆ!

ದೆಹಲಿ:- ಎಎಪಿ ಸಂಸದೆ ಸ್ವಾತಿ ಮಲಿವಾಲ್​ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಧಾನ ಕಚೇರಿ ಎದುರು ಇಂದು ಅರವಿಂದ್ ಕೇಜ್ರಿವಾಲ್ ಪ್ರತಿಭಟನೆ ಮಾಡಲಿದ್ದಾರೆ ಪ್ಲೇ ಆಫ್ ಗೆ RCB ಲಗ್ಗೆ ಇಡುತ್ತಿದ್ದಂತೆ ಫ್ಯಾನ್ಸ್ ಸಂಭ್ರಮ!.. ಸ್ಟೇಡಿಯಂ ಬಿಟ್ಟು ಕದಲದ ಅಭಿಮಾನಿಗಳು! ಆಮ್​ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಗಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿಯನ್ನು ಪೊಲೀಸರು ಬಂಧಿಸಿದ್ದು, ಈ ಸಂಬಂಧ ಕೇಜ್ರಿವಾಲ್ ಬಿಜೆಪಿಯ ಪ್ರಧಾನ ಕಚೇರಿ … Continue reading ಎಎಪಿ ಸಂಸದೆ ಸ್ವಾತಿ ಮಲಿವಾಲ್​ ಮೇಲೆ ಹಲ್ಲೆ ಪ್ರಕರಣ.. ಬಿಜೆಪಿಯ ಪ್ರಧಾನ ಕಚೇರಿ ಎದುರು ಇಂದು ಕೇಜ್ರಿವಾಲ್ ಪ್ರತಿಭಟನೆ!