ಕಾಂಗ್ರೆಸ್ ಜೊತೆಗಿನ ಮೈತ್ರಿ ಅಂತ್ಯ ಎಂದ ಎಎಪಿ…

ನವದೆಹಲಿ:- ಆಮ್ ಆದ್ಮಿ ಪಕ್ಷ (AAP) ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ. ಕಾಂಗ್ರೆಸ್ ಜೊತೆಗಿನ ಮೈತ್ರಿ ಕೇವಲ ಸಂಸತ್ ಚುನಾವಣೆಗೆ ಮಾತ್ರವೇ ಹೊರತು ವಿಧಾನಸಭಾ ಚುನಾವಣೆಗೆ ಅಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ಬೆಂಗಳೂರಿನಲ್ಲಿ ಮಳೆ ಅವಾಂತರ.. ಕೆರೆಯಂತಾದ ಮುಖ್ಯರಸ್ತೆ.. ! ಈ ಕುರಿತು ಮಾತನಾಡಿರುವ ದೆಹಲಿ ಸಚಿವ ಗೋಪಾಲ್ ರೈ, I.N.D.I.A ಬ್ಲಾಕ್ ಅಸ್ತಿತ್ವಕ್ಕೆ ಬಂದ ಮೊದಲ ದಿನದಿಂದಲೇ ಇದು ಸ್ಪಷ್ಟವಾಗಿದೆ. “ಲೋಕಸಭಾ ಚುನಾವಣೆಗೆ ಇಂಡಿಯ ಬ್ಲಾಕ್ ಜೊತೆ … Continue reading ಕಾಂಗ್ರೆಸ್ ಜೊತೆಗಿನ ಮೈತ್ರಿ ಅಂತ್ಯ ಎಂದ ಎಎಪಿ…