ಕರಾಳ ಸ್ವಾತಂತ್ರ್ಯ ದಿನಾಚರಣೆ ಕೈಬಿಡಿ: ಮಾಜಿ ಸಚಿವರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಲಹೆ!
ಬೆಂಗಳೂರು:- ಕರಾಳ ಸ್ವಾತಂತ್ರ್ಯ ದಿನಾಚರಣೆ ಕೈಬಿಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾಜಿ ಸಚಿವ ಎಸ್ ಸುರೇಶ್ ಕಿವಿ ಮಾತು ಹೇಳಿದ್ದಾರೆ. ಹಳಿ ತಪ್ಪಿದ ಗೂಡ್ಸ್ ರೈಲು: ನೆಲಕ್ಕುರುಳಿದ 11 ಬೋಗಿಗಳು! ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಕೆಲವು ಸಂಘಟನೆಗಳು ಮುಂದಾಗಿದೆ. ಆದರೆ ಯಾವುದೇ ಕಾರಣಕ್ಕೂ ನಮ್ಮ ಹೆಮ್ಮೆಯ ದೇಶಕ್ಕೆ ಸ್ವಾತಂತ್ರ್ಯ ದಿನವನ್ನು ಕರಾಳ ದಿನವನ್ನಾಗಿ ಆಚರಿಸಬೇಡಿ. ಪ್ರತಿಭಟನೆಯನ್ನು ಕೈಬಿಡುವಂತೆ ಮಾಜಿ ಸಚಿವ ಎಸ್.ಸುರೇಶ್ … Continue reading ಕರಾಳ ಸ್ವಾತಂತ್ರ್ಯ ದಿನಾಚರಣೆ ಕೈಬಿಡಿ: ಮಾಜಿ ಸಚಿವರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಲಹೆ!
Copy and paste this URL into your WordPress site to embed
Copy and paste this code into your site to embed