ಚಿತ್ರದುರ್ಗ: ಚಿತ್ರದುರ್ಗದಿಂದ ಮಠಾಧೀಶರು ಮತ ಚಲಾಯಿಸಿದ್ದಾರೆ. ಕುಂಚಿಟಿಗ ಮಹಾ ಸಂಸ್ಥಾನದ ಶ್ರೀ ಶಾಂತವೀರ ಸ್ವಾಮೀಜಿ , ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ,
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದರ ಗುರುಪೀಠದ ಶ್ರೀ ಮಾದರ ಚನ್ನಯ ಸ್ವಾಮೀಜಿ, ಶ್ರೀ, ಮೇದಾರ ಗುರುಪೀಠದ ಶ್ರೀ ಕೇತೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್ ಸ್ವಾಮೀಜಿ ಮತ ಹಾಕಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)