ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರ: ರಾಜನಾಥ್ ಸಿಂಗ್

ನವದೆಹಲಿ:- ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ ಎಂದು ರಾಜನಾಥ್ ಸಿಂಗ್ ಆರೋಪ ಮಾಡಿದ್ದಾರೆ. ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದರು. ನಿರ್ಬಂಧ ಇದ್ದರೂ ಪಿಓಪಿ ಗಣಪತಿ ತಯಾರು ಮಾಡ್ತಿದ್ದವರಿಗೆ ಬಿಸಿ ಮುಟ್ಟಿಸಿದ ಪಾಲಿಕೆ! ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ … Continue reading ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರ: ರಾಜನಾಥ್ ಸಿಂಗ್