ಬಾಗಲಕೋಟೆಯಲ್ಲಿ ಗರ್ಭಪಾತ ದಂಧೆ: ಪ್ರತಿಷ್ಟಿತ ಆಸ್ಪತ್ರೆಗಳ ಮೇಲೆ ದಾಳಿ!
ಬಾಗಲಕೋಟೆ:- ಪ್ರತಿಷ್ಟಿತ ಆಸ್ಪತ್ರೆಗಳ ಆಸ್ಪತ್ರೆಗಳ ಮೇಲೆ ದೆಹಲಿಯ ಕೇಂದ್ರ ಪ್ರಸವಪೂರ್ವ ಭ್ರೂಣ ಪತ್ತೆ ನಿಷೇಧ ತಂಡ ದಾಳಿ ಮಾಡಿದ ಘಟನೆ ಜಿಲ್ಲೆಯ ಮುಧೋಳ ಹಾಗೂ ಬಾದಾಮಿ ಪಟ್ಟಣದಲ್ಲಿ ಜರುಗಿದೆ. ಲವರ್ ಜೊತೆ ಇದ್ದಾಗಲೇ ಸಿಕ್ಕಿಬಿದ್ದ ಹೆಡ್ಕಾನ್ಸ್ಟೇಬಲ್ ಲಾಕ್ ಮಾಡಿದ ಪತ್ನಿ!? ಮುಂದೆ ಏನಾಯ್ತು!? ನಗರದ ಮಲಘಾಣ್ ಆಸ್ಪತ್ರೆ ಮೇಲೆ ದಾಳಿ ಮಾಡಲಾಗಿದ್ದು, ಡಾ.ಆಶಾ ಮಲಘಾಣ್ ಎಂಬುವವರು ಸ್ಕ್ಯಾನಿಂಗ್ ಸೆಂಟರ್ ಬಳಕೆ ಮಾಡುತ್ತಿದ್ದಾರೆ. ಅದರ ಮೂಲಕ ಬ್ರೂಣ ಸ್ಕ್ಯಾನಿಂಗ್, ನಂತರ ಗರ್ಭಪಾತ ಮಾಡುತ್ತಾರೆ ಎಂದು ದೆಹಲಿ ತಂಡಕ್ಕೆ ಖಚಿತ … Continue reading ಬಾಗಲಕೋಟೆಯಲ್ಲಿ ಗರ್ಭಪಾತ ದಂಧೆ: ಪ್ರತಿಷ್ಟಿತ ಆಸ್ಪತ್ರೆಗಳ ಮೇಲೆ ದಾಳಿ!
Copy and paste this URL into your WordPress site to embed
Copy and paste this code into your site to embed